For the best experience, open
https://m.bcsuddi.com
on your mobile browser.
Advertisement

ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ.!

11:23 AM Mar 12, 2024 IST | Bcsuddi
ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ
Advertisement

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಮತ್ತು ವಿಕಲಚೇತನರಿಗೆ CM ಸಿದ್ದರಾಮಯ್ಯ ಗುಡ್ ನ್ಯೂಸ್ ಕೊಟ್ಟಿದ್ದಾರೆ.

ಅವರ ಬೇಡಿಕೆಗಳನ್ನು ಶೀಘ್ರವೇ ಈಡೇರಿಸುವುದಾಗಿ ಹೇಳಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನವನ್ನು ಹೆಚ್ಚಿಸಬೇಕೆಂದು ನಾನಾ ಸಂಘಟನೆಗಳ ಮುಖಂಡರು ಮನವಿ ಮಾಡಿದಾಗ CM ಬೇಡಿಕೆ ಈಡೇರಿಸುವ ಆಶ್ವಾಸನೆ ನೀಡಿದ್ದಾರೆ.

Advertisement

ಇದೇ ಸಂದರ್ಭದಲ್ಲಿ CMಗೆ ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನವನ್ನು ₹1,000 ಹೆಚ್ಚಿಸುವಂತೆಯೂ ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ಮನವಿ ಮಾಡಿದ್ದಾರೆ.

Tags :
Author Image

Advertisement