For the best experience, open
https://m.bcsuddi.com
on your mobile browser.
Advertisement

-ಅಂಬಿಗರ ಚೌಡಯ್ಯ ಅವರ ವಚನ .!

07:03 AM May 07, 2024 IST | Bcsuddi
 ಅಂಬಿಗರ ಚೌಡಯ್ಯ ಅವರ ವಚನ
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

Advertisement

ವಚನ: :

ಬಡತನಕ್ಕೆ ಉಂಬುವ ಚಿಂತೆ, ಉಣಲಾದರೆ ಉಡುವ ಚಿಂತೆ,

ಉಡಲಾದರೆ ಇಡುವ ಚಿಂತೆ, ಇಡಲಾದರೆ ಹೆಂಡಿರ ಚಿಂತೆ,

ಹೆಂಡಿರಾದರೆ ಮಕ್ಕಳ ಚಿಂತೆ, ಮಕ್ಕಳಾದರೆ ಬದುಕಿನ ಚಿಂತೆ,

ಬದುಕಾದರೆ ಕೇಡಿನ ಚಿಂತೆ, ಕೇಡಾದರೆ ಮರಣದ ಚಿಂತೆ,

ಇಂತೀ ಹಲವು ಚಿಂತೆಯಲ್ಲಿ ಇಪ್ಪವರ ಕಂಡೆನು.

ಶಿವನ ಚಿಂತೆಯಲ್ಲಿದ್ದವರೊಬ್ಬರನೂ ಕಾಣೆನೆಂದಾತ ನಮ್ಮ ಅಂಬಿಗರ ಚೌಡಯ್ಯ [ನಿಜ]ಶರಣನು.

-ಅಂಬಿಗರ ಚೌಡಯ್ಯ

Tags :
Author Image

Advertisement