ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

--ಅಕ್ಕಮಹಾದೇವಿ   ಅವರ ವಚನ …!

07:21 AM Dec 10, 2023 IST | Bcsuddi
Advertisement

 

Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಬಸವಣ್ಣಾ, ನಿಮ್ಮಂಗದಾಚಾರವ ಕಂಡು

ಎನಗೆ ಲಿಂಗಸಂಗವಾಯಿತ್ತಯ್ಯಾ.

ಬಸವಣ್ಣಾ, ನಿಮ್ಮ ಮನದ ಸುಜ್ಞಾನವ ಕಂಡು

ಎನಗೆ ಜಂಗಮಸಂಬಂಧವಾಯಿತ್ತಯ್ಯಾ.

ಬಸವಣ್ಣಾ, ನಿಮ್ಮ ಸದ್ಭಕ್ತಿಯ ತಿಳಿದು

ಎನಗೆ ನಿಜವು ಸಾಧ್ಯವಾಯಿತ್ತಯ್ಯಾ.

ಚೆನ್ನಮಲ್ಲಿಕಾರ್ಜುನಯ್ಯನ ಹೆಸರಿಟ್ಟ ಗುರು

ನೀವಾದ ಕಾರಣ ನಿಮ್ಮ ಶ್ರೀಪಾದಕ್ಕೆ

ನಮೋ ನಮೋ ಎನುತಿರ್ದೆನು ಕಾಣಾ ಸಂಗನಬಸವಣ್ಣಾ.

 

-ಅಕ್ಕಮಹಾದೇವಿ

Tags :
-----  -ಅಕ್ಕಮಹಾದೇವಿ ಅವರ ವಚನ .!
Advertisement
Next Article