ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

--ಅಕ್ಕಮಹಾದೇವಿ  ಅವರ ವಚನ

07:16 AM Nov 28, 2023 IST | Bcsuddi
Advertisement

 

Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಮದನಾರಿಯೆಂಬ ಮಳೆ ಹೊಯ್ಯಲು,

ಶಿವಯೋಗವೆಂಬ ತೊರೆ ಬರಲು,

ಕಾಮನೆ ಅಂಬಿಗನಾದ ನೋಡಾ ?

ಕರ್ಮದ ಕಡಲೆನ್ನನೆಳದೊಯ್ವಾಗ ಕೈಯ ನೀಡು ತಂದೆ ಚೆನ್ನಮಲ್ಲಿಕಾರ್ಜುನಾ.

 

-ಅಕ್ಕಮಹಾದೇವಿ

Tags :
-----  -ಅಕ್ಕಮಹಾದೇವಿ ಅವರ ವಚನ .!
Advertisement
Next Article