For the best experience, open
https://m.bcsuddi.com
on your mobile browser.
Advertisement

-----ಅಣ್ಣ ಬಸವಣ್ಣ ಅವರ ವಚನ

07:28 AM Dec 05, 2023 IST | Bcsuddi
     ಅಣ್ಣ ಬಸವಣ್ಣ ಅವರ ವಚನ
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

Advertisement

ವಚನ: :

ಮಾಡುವ ಭಕ್ತನ ಕಾಯ ಬಾಳೆಯ ಕಂಬದಂತಿರಬೇಕು;

ಮೆಲ್ಲಮೆಲ್ಲನೆ ಹೊರೆಯೆತ್ತಿ ನೋಡಿದಡೆ

ಒಳಗೆ ಕೆಚ್ಚಿಲ್ಲದಿರಬೇಕು.

ಮೇಲಾದ ಫಲವ ನಮ್ಮವರು ಬೀಜಸಹಿತ ನುಂಗಿದರು.

ಎನಗಿನ್ನಾವ ಭಯವಿಲ್ಲ ಕಾಣಾ,

ಕೂಡಲಸಂಗಮದೇವಾ.

-ಬಸವಣ್ಣ

Tags :
Author Image

Advertisement