For the best experience, open
https://m.bcsuddi.com
on your mobile browser.
Advertisement

ಅನ್ನಪೂರ್ಣೇಶ್ವರಿ ನಗರ ಠಾಣೆಯ 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ

11:23 AM Jun 13, 2024 IST | Bcsuddi
ಅನ್ನಪೂರ್ಣೇಶ್ವರಿ ನಗರ ಠಾಣೆಯ 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ
Advertisement

ಬೆಂಗಳೂರು : ಇತಿಹಾಸದಲ್ಲೆ ಮೊದಲ ಬಾರಿಗೆ ತನಿಖೆ ನೆಪದಲ್ಲಿ ಸ್ಟೇಷನ್ ಸುತ್ತಲು ನಿಷೇಧಾಜ್ಞೆ ಮಾಡಲಾಗಿದೆ. ಹೌದು ರೇಣುಕಾಸ್ವಾಮಿ ಕೊಲೆ ಕೇಸ್‌ ಹಿನ್ನಲೆಯಲ್ಲಿ ನಟ ದರ್ಶನ ಸೇರಿ 13 ಜನರ ಬಂಧನವಾಗಿದ್ದು ವಿಚಾರಣೆ ಮುಂದುವರೆದಿದೆ. ದಾಸನನ್ನು ನ್ಯಾಯಾಲಯ 6 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ. ಸದ್ಯ 5 ದಿನಗಳ ಕಾಲ ಅನ್ನಪೂರ್ಣೇಶ್ವರಿ ನಗರ ಠಾಣೆಯ 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡಿ ಕಮಿಷನರ್ ಆದೇಶ ಹೊರಡಿಸಿದ್ದಾರೆ. ಇಂದಿನಿಂದ ಜೂ.17 ರ ತನಕ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿ ಇರಲಿದೆ. ಇನ್ನೂಭದ್ರತೆ ದೃಷ್ಟಿಯಿಂದ ನಿಷೇಧಾಜ್ಞೆ ಆದೇಶ ಹೊರಡಿಸಲಾಗಿದೆ ಎಂದು ಕಮಿಷನರ್‌ ಹೇಳಿದ್ದಾರೆ.

Author Image

Advertisement