For the best experience, open
https://m.bcsuddi.com
on your mobile browser.
Advertisement

-ಅಮುಗಿದೇವಯ್ಯ ಅವರ ವಚನ

07:24 AM Feb 22, 2024 IST | Bcsuddi
 ಅಮುಗಿದೇವಯ್ಯ ಅವರ ವಚನ
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

Advertisement

ವಚನ: :

ಶಿವನ ನೆನೆದಡೆ ಭವ ಹಿಂಗೂದೆಂಬ

ವಿವರಗೇಡಿಗಳ ಮಾತ ಕೇಳಲಾಗದು.

ಹೇಳದಿರಯ್ಯಾ, ಜ್ಯೋತಿಯ ನೆನೆದಡೆ ಕತ್ತಲೆ ಕೆಡುವುದೆ?

ಇಷ್ಟಾನ್ನವ ನೆನೆದಡೆ ಹೊಟ್ಟೆ ತುಂಬುವುದೆ?

ರಂಭೆಯ ನೆನೆದಡೆ ಕಾಮದ ಕಳವಳವಡಗುವುದೆ ಅಯ್ಯಾ?

ನೆನೆದರಾಗದು, ನಿಜದಲ್ಲಿ ನಿರ್ಧರಿಸಿ ತಾನು ತಾನಾಗದನ್ನಕ್ಕರ,ಸದ್ಗುರು ಸಿದ್ಧಸೋಮನಾಥಲಿಂಗನ ನೆನೆಯಬಾರದು.

-ಅಮುಗಿದೇವಯ್ಯ

Tags :
Author Image

Advertisement