For the best experience, open
https://m.bcsuddi.com
on your mobile browser.
Advertisement

ವಚನ--ಅಮುಗೆ ರಾಯಮ್ಮ .!

07:25 AM Nov 30, 2023 IST | Bcsuddi
ವಚನ  ಅಮುಗೆ ರಾಯಮ್ಮ 
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಸಾಧನೆಯ ಬಲ್ಲೆನೆಂದು ಹಾದಿಹೋಕರಕೂಡೆ ಹೋರದಿರಬೇಕು.

ಬೀದಿಯಲ್ಲಿ ನಿಂದು ಬೀರದಿರಬೇಕು.

ಬಲ್ಲೆಯಾ ಎಂದಡೆ ಬಲುಗೈಯನರಿಯೆನೆನಬೇಕು.

ನೆಟ್ಟನೆ ನಿಂದು ಪಟ್ಟಕ್ಕೊಡೆಯರಾದವರೆಂಬೆ ಅಮುಗೇಶ್ವರಲಿಂಗಕ್ಕೆ ಅಧಿಕರೆಂಬೆ.

-ಅಮುಗೆ ರಾಯಮ್ಮ

Tags :
Author Image

Advertisement