For the best experience, open
https://m.bcsuddi.com
on your mobile browser.
Advertisement

ಅಯೋಧ್ಯೆಯಲ್ಲಿ ವಿರಾಜಮಾನನಾದ ರಾಮಲಲ್ಲಾ: ಪ್ರಾಣಪ್ರತಿಷ್ಠೆ ಸಂಪನ್ನ

12:58 PM Jan 22, 2024 IST | Bcsuddi
ಅಯೋಧ್ಯೆಯಲ್ಲಿ ವಿರಾಜಮಾನನಾದ ರಾಮಲಲ್ಲಾ  ಪ್ರಾಣಪ್ರತಿಷ್ಠೆ ಸಂಪನ್ನ
Advertisement

ಅಯೋಧ್ಯೆ: ಸುಮಾರು 5 ಶತಕಗಳ ನಂತರ ರಾಮಜನ್ಮ ಭೂಮಿ ಅಯೋಧ್ಯೆಯಲ್ಲಿ 51 ಇಂಚಿನ ರಾಮಲಲ್ಲಾ ಮೂರ್ತಿ ಪ್ರಾಣಪ್ರತಿಷ್ಠೆ ಇಂದು ನೆರವೇರಿದೆ.

ಪ್ರಧಾನಿ ನರೇಂದ್ರ ಮೋದಿ ವಿಧಿ ವಿಧಾನಗಳನ್ನು ಪೂರೈಸಿದ್ದು, ಮೋದಿ ಸೇರಿದಂತೆ 7 ಸಾವಿರ ಗಣ್ಯರು ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಸುಮಾರು 5 ಶತಕಗಳ ನಂತರ ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ರಾಮ ಮಂದಿರ ಲೋಕಾರ್ಪಣೆಯಾಗಿರುವುದಕ್ಕೆ ದೇಶದಾದ್ಯಂತ ಸಂಭ್ರಮಾಚರಣೆ ನಡೆಯುತ್ತಿದೆ.

Advertisement

Author Image

Advertisement