ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

-ಅರಿವಿನ ಮಾರಿತಂದೆ ಅವರ ವಚನ ……

06:53 AM Mar 31, 2024 IST | Bcsuddi
Advertisement

 

Advertisement

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಹೊಲದೊಳಗಳ ಹುಲ್ಲೆ, ಗವಿಯೊಳಗಳ ಹುಲಿ,

ಕೊಂಬಿನ ಮೇಲಣ ಕೋಡಗ, ಅಂಬರದಲಾಡುವ ಹಾವು,

ನಾಲ್ಕರ ಅತಿಮಥನ ಬಿಟ್ಟು ಒಂದೆ ಗೂಡಿನಲ್ಲಿ ಅಡಗಿದವು.

ಆ ಚತುಷ್ಟಯದ ಅಂಗದ ಭೇದವನರಿತಲ್ಲಿಸದಾಶಿವಮೂರ್ತಿಲಿಂಗವು ತಾನೆ.

 

-ಅರಿವಿನ ಮಾರಿತಂದೆ

Tags :
-ಅರಿವಿನ ಮಾರಿತಂದೆ ಅವರ ವಚನ .!
Advertisement
Next Article