ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

-ಅಲ್ಲಮಪ್ರಭುದೇವರು ಅವರ ವಚನ ……

07:31 AM Mar 12, 2024 IST | Bcsuddi
Advertisement

 

Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ನೆನಹು ಸತ್ತಿತ್ತು ಭ್ರಾಂತು ಬೆಂದಿತ್ತು.

ಅರಿವು ಮರೆಯಿತ್ತು ಕುರುಹುಗೆಟ್ಟಿತ್ತು.

ಗತಿಯನರಸಲುಂಟೆ? ಮತಿಯನರಸಲುಂಟೆ?

ಅಂಗವೆಲ್ಲ ನಷ್ಟವಾಗಿ ಲಿಂಗಲೀಯವಾಯಿತ್ತು.

ಕಂಗಳಂಗದ ಕಳೆಯ ಬೆಳಗಿನ ಭಂಗ ಹಿಂಗಿತ್ತು ಗುಹೇಶ್ವರಾ.

 

-ಅಲ್ಲಮಪ್ರಭುದೇವರು

Tags :
--ಅಲ್ಲಮಪ್ರಭುದೇವರು ಅವರ ವಚನ .!
Advertisement
Next Article