ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

--ಅವಸರದ ರೇಕಣ್ಣ ಅವರ ವಚನ .!

07:17 AM May 15, 2024 IST | Bcsuddi
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ

ವಚನ: :

ಅರಿದೆನೆಂಬುದೆ ಅಜ್ಞಾನ, ಮರೆದೆನೆಂಬುದೆ ದಿವ್ಯಜ್ಞಾನ.

ಅರಿದೆ ಮರೆದೆನೆಂಬುದ ಹರಿದಾಗಲೆ ಉಪಮಾಪಾತಕ.

ಆ ಪಾತಕದ ಫಲಂಗಳಲ್ಲಿ ಜ್ಞಾಸಜ್ಞರುಗಳ ನೋಡಿ, ನಾ ನಾಶವಾದೆಸದ್ಯೋಜಾತಲಿಂಗ ವಿನಾಶವಾಯಿತ್ತು.

 

-ಅವಸರದ ರೇಕಣ್ಣ

 

Tags :
--ಅವಸರದ ರೇಕಣ್ಣ ಅವರ ವಚನ .!
Advertisement
Next Article