ಅವಹೇಳನಕಾರಿ ಹೇಳಿಕೆ ಆರೋಪ: ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲು
03:36 PM May 01, 2024 IST
|
Bcsuddi
Advertisement
ಬಾಗಲಕೋಟೆ: ಸಚಿವ ಶಿವಾನಂದ ಪಾಟೀಲ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ ಹಿನ್ನಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
Advertisement
ಕಾರ್ಮಿಕ ನಿರೀಕ್ಷಕ ರಮೇಶ್ ಭೀಮಪ್ಪ ಸಿಂದಗಿ ದೂರು ಆಧರಿಸಿ ಯತ್ನಾಳ್ ವಿರುದ್ಧ ಬಾಗಲಕೋಟೆಯ ನವನಗರದ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಐಪಿಸಿ ಮತ್ತು ಪ್ರಜಾ ಪ್ರಾತಿನಿಧ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಏ.29ರಂದು ನವನಗರದಲ್ಲಿ ನಡೆದ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಶಾಸಕ ಯತ್ನಾಳ್ ಅವರು ಬಹಿರಂಗ ಭಾಷಣ ಮಾಡಿದ್ದರು. ಈ ವೇಳೆ ಸಚಿವ ಶಿವಾನಂದ ಪಾಟೀಲ್ ಅವರ ಚಾರಿತ್ರ್ಯಕ್ಕೆ ಧಕ್ಕೆ ತರುವಂತಹ, ಮತೀಯ ಭಾವನೆ ಕೆರಳಿಸಿದ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
Next Article