For the best experience, open
https://m.bcsuddi.com
on your mobile browser.
Advertisement

--ಆದಯ್ಯ ಅವರ ವಚನ …!

07:21 AM Jan 23, 2024 IST | Bcsuddi
  ಆದಯ್ಯ ಅವರ ವಚನ …
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಕಡಲೊಳಗಣ ವಡಬ ಹೊದ್ದಿಯೂ ಹೊದ್ದದಂತೆ,

ಇಂದುಕಾಂತದೊಳಗೆ ಬಿಂದುವಿದ್ದಿಲ್ಲದಂತೆ,

ದರ್ಪಣದೊಳಗಣ ಪ್ರತಿಬಿಂಬ ಮುಟ್ಟಿಯೂ ಮುಟ್ಟದಂತೆ,

ಸರ್ವಸಾಕ್ಷಿಕನಾದ ಸೌರಾಷ್ಟ್ರ ಸೋಮೇಶ್ವರನುಪಿಂಡದೊಳಗಡಗಿ ಇಲ್ಲದಂತಿಪ್ಪನಯ್ಯಾ.

-ಆದಯ್ಯ

Tags :
Author Image

Advertisement