ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಆನೆ ಅರ್ಜುನ ಸಾವು.. ಸರ್ಕಾರದಿಂದ ಮಹತ್ವದ ಘೋಷಣೆ!

07:36 AM Dec 06, 2023 IST | Bcsuddi
Advertisement

 

Advertisement

ಬೆಳಗಾಂ : 8 ಬಾರಿ ದಸರಾ ಅಂಬಾರಿಯನ್ನು ಹೊತ್ತಿದ್ದ ಅರ್ಜುನ ಆನೆ ನಿನ್ನೆ ಕಾಡಾನೆ ಜೊತೆ ಕಾಳಗದಲ್ಲಿ ಮೃತಪಟ್ಟಿದೆ. ಅದರಂತೆ ಪ್ರಸಿದ್ದಿ ಪಡೆದಿರುವ ಅರ್ಜುನ ಅಂತ್ಯಕ್ರಿಯೆಯು ವಿಧಿವಿಧಾನಗಳಂತೆ ನೆರವೇರಿಸಲಾಗಿದೆ.

ಅರ್ಜುನನಿಗೆ ಗೌರವ ಸಲ್ಲಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಬಗ್ಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅರಣ್ಯ ಸಚಿವ ಈಶ್ವ‌ರ್ ಖಂಡ್ರೆ, ಅರ್ಜುನನ್ನು ಗೌರವಿಸಲು ಮೈಸೂರು ಹಾಗೂ ಹಾಸನ ಜಿಲ್ಲೆಯಲ್ಲಿ ಸ್ಮಾರಕ ನಿರ್ಮಾಣ ಮಾಡಲಾಗುವುದು ಎಂದು ಘೋಷಿಸಿದ್ದಾರೆ.

Tags :
ಆನೆ ಅರ್ಜುನ ಸಾವು.. ಸರ್ಕಾರದಿಂದ ಮಹತ್ವದ ಘೋಷಣೆ!
Advertisement
Next Article