For the best experience, open
https://m.bcsuddi.com
on your mobile browser.
Advertisement

----- --ಆಯ್ದಕ್ಕಿ ಲಕ್ಕಮ್ಮ ಅವರ ವಚನ …!

07:14 AM Jan 09, 2024 IST | Bcsuddi
        ಆಯ್ದಕ್ಕಿ ಲಕ್ಕಮ್ಮ ಅವರ ವಚನ …
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

Advertisement

ವಚನ: :

ಸಂದಣಿಗೊಂಡು ಮನಹರುಷದಿಂದ ಬಸವಣ್ಣನ ಅಂಗಳಕ್ಕೆ ಹೋಗಿ

ತಿಪ್ಪೆಯ ತಪ್ಪಲಲ್ಲಿ ಬಿದ್ದಿದ್ದ ತಂಡುಲವ ಕಟ್ಟಿಕೊಂಡು

ಎಯಿದಾಗಿ ತರಲು ಎಯಿದಾಗಿ ಬಂದಿತ್ತಲ್ಲಾ?

ನಮಗೆ ಎಂದಿನಂದವೆ ಸಾಕು,

ಮತ್ತೆ ಕೊಂಡು ಹೋಗಿ ಅಲ್ಲಿಯೆ ಸುರಿ,

ಮಾರಯ್ಯಪ್ರಿಯ ಅಮಲೇಶ್ವರಲಿಂಗ ಕೊಟ್ಟ ಕಾಯಕವೆ ಸಾಕು ಮಾರಯ್ಯಾ.

-ಆಯ್ದಕ್ಕಿ ಲಕ್ಕಮ್ಮ

Tags :
Author Image

Advertisement