ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಆರ್ಥಿಕ ಪ್ರಗತಿ & ಧನಲಾಭಕ್ಕಾಗಿ ಪ್ರತಿನಿತ್ಯ ಈ ಲಕ್ಷ್ಮಿದೇವಿಯ ಮಂತ್ರ ಪಠಿಸಿ.!

07:43 AM Sep 01, 2024 IST | BC Suddi
Advertisement

 

Advertisement

 

ಶ್ರೀ ಕ್ಷೇತ್ರ ವರನಾಡು ಅನ್ನಪೂರ್ಣೇಶ್ವರಿ ದೇವಿಯ ಪ್ರಧಾನ ಆರಾಧಕರು ನವೆಂಬರ್ 1ವಶೀಕರಣ ಸ್ಪೆಷಲಿಸ್ಟ್  ಇನ್ india   ಶ್ರೀ ಶ್ರೀ ವಿಘ್ನೇಶ್ವರ ಬಟ್ ರವರು ಫೋನ್ ಮೂಲಕವೇ ನಿಮ್ಮ ಸಮಸ್ಯೆಗಳನ್ನು ಕೇಳಿ ಪರಿಹಾರ ಮಾಡಿಕೊಡುತ್ತಾರೆ.

ಒಮ್ಮೆ ಆದರು ಸಹ ಫೋನ್ ಮಾಡಿರಿ ನಿರುದ್ಯೋಗ ಸಮಸ್ಯೆಗೆ ಹಾಗೂ ಪ್ರೀತಿ ಪ್ರೇಮದ ವೈಫಲ್ಯ ಹಾಗು ಗಂಡ ಹೆಂಡತಿ ಜಗಳ ಅಥವ ನೀವು ಇಷ್ಟ ಪಡುವ ವ್ಯಕ್ತಿ ನಿಮ್ಮ ಮಾತುಗಳು ಕೇಳಲು ಇನ್ನು ಅನೇಕ ಗುಪ್ತ ಸಮಸ್ಯೆಗೆ ಶಾಶ್ವತ ಪರಿಹಾರ ಮಾಡುತ್ತಾರೆ.

ಒಮ್ಮೆ ಫೋನ್ ಮಾಡಿ  ನಿಮಗೆ ಶತ್ರುಗಳಿಂದ ತೊಂದ್ರೆ ಆಗಿದ್ರೆ ಅಥವ ವ್ಯವಹಾರದಲ್ಲಿ ಏಳಿಗೆ ಕಾಣುತ್ತಾ ಇಲ್ಲ ಅಂದರೆ ಫೋನ್ ಮಾಡಿ ಪ್ರಶ್ನೆಗೆಳು ಕೇಳಿ ಅದಕ್ಕೂ ಪರಿಹಾರ ನೀಡುತ್ತೇವೆ ಕರೆ ಮಾಡಿ ವಿಶೇಷ ರೀತಿಯ ಆಂಜನೇಯ ಸ್ವಾಮಿ ಬಲಿಷ್ಠ ಯಂತ್ರ ಕೂಡ ದೊರೆಯುವುದು ಪಡೆಯಲು ತಕ್ಷಣ ಕರೆ ಮಾಡಿ 9535839666

*ಸಂಜೆ ಹೊತ್ತು ಮಡಿಯಲ್ಲಿ ಪದ್ಮಾಸನ ಹಾಕಿ ಕುಳಿತು ಕೆಂಪು ಅಕ್ಷತೆ ಮತ್ತು ಹೂಗಳನ್ನು ತಾಯಿ ಲಕ್ಷ್ಮಿದೇವಿಗ...

ಹಣಕಾಸಿನ ಅಭಿವೃದ್ಧಿಗಾಗಿ 👇🏻

ಶುಕ್ರವಾರ ತಾಯಿ ಲಕ್ಷ್ಮಿದೇವಿಯನ್ನು ಆರಾಧಿಸುವುದರಿಂದ ವಿಶೇಷವಾಗಿ ಆಕೆಯ ಕೃಪೆಗೆ ಪಾತ್ರರಾಗುತ್ತೀರಿ. ಅದರಲ್ಲೂ ಸಂಜೆ ವೇಳೆ ಮನೆಯಲ್ಲಿ ದೀಪ ಹಚ್ಚಿ ಲಕ್ಷ್ಮಿದೇವಿಯ ಸ್ತೋತ್ರ ಪಠಿಸುವುದರಿಂದ ಹಣಕಾಸಿನ  ಅಭಿವೃದ್ಧಿ, ಸುಖ, ಶಾಂತಿ & ಸಂತೋಷ ವೃದ್ಧಿಯಾಗುವುದು.

ಲಕ್ಷ್ಮಿ ದೇವಿಯ ಕೃಪೆಗಾಗಿ 👇🏻

ʼಮಹಾಲಕ್ಷ್ಮಿ ಚ ವಿದ್ಮಹೇ ವಿಷ್ಣುಪತ್ನೀ ಚ ಧೀಮಹಿ ತನ್ನೋ ಲಕ್ಷ್ಮೀ ಪ್ರಚೋದಯಾತ್

 

ಈ ಮಂತ್ರವನ್ನು ಪಠಿಸುವುದರಿಂದ ನೀವು ತಾಯಿ ಲಕ್ಷ್ಮಿದೇವಿಯ ಕೃಪೆಗೆ ಪಾತ್ರರಾಗುತ್ತೀರಿ.

ಸಮೃದ್ಧಿಗಾಗಿ ಈ ಒಂದು ಮಂತ್ರ👇🏻

ಸಂಜೆ ಹೊತ್ತು ಮಡಿಯಲ್ಲಿ ಪದ್ಮಾಸನ ಹಾಕಿ ಕುಳಿತು ಕೆಂಪು ಅಕ್ಷತೆ ಮತ್ತು ಹೂಗಳನ್ನು ತಾಯಿ ಲಕ್ಷ್ಮಿದೇವಿಗೆ ಅರ್ಪಿಸುತ್ತಾ ಈ ಮಂತ್ರವನ್ನು ಹೇಳುವುದರಿಂದ ಸಮೃದ್ಧಿ ಕಾಣುತ್ತೀರಿ. ಇದಲ್ಲದೆ ಈ ಮಂತ್ರವನ್ನೂ ನೀವು ಜಪಿಸಬಹುದು.

ದೇವಿ ನೈವೇದ್ಯ ಮತ್ತು ಆರತಿಗಾಗಿ 👇🏻

ಓಂ ಶ್ರೀಂ ಶ್ರೀಂ ಮಹಾಲಕ್ಷ್ಮೈ ಶ್ರೀಂ ಶ್ರೀಂ ಓಂ ನಮಃ' ಎನ್ನುವ ಮಂತ್ರವನ್ನು ಪ್ರತಿನಿತ್ಯ ಸಂಜೆ ಹೊತ್ತು ಭಕ್ತಿಯಿಂದ ಜಪಿಸುವುದರಿಂದ ನಿಮ್ಮ ಹಣಕಾಸಿನ ಸಮಸ್ಯೆಗಳು ದೂರವಾಗಿ ಧನಾಭಿವೃದ್ಧಿ ಪಡೆಯುತ್ತೀರಿ. ಪೂಜೆಯ ನಂತರ ದೇವಿಗೆ ನೈವೇದ್ಯ ಮತ್ತು ಆರತಿ ಬೆಳಗುವುದನ್ನು ನೋಡಬೇಡಿ.

ಇನ್ನೂ ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ,9535839666

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 

Tags :
ಆರ್ಥಿಕ ಪ್ರಗತಿ & ಧನಲಾಭಕ್ಕಾಗಿ ಪ್ರತಿನಿತ್ಯ ಈ ಲಕ್ಷ್ಮಿದೇವಿಯ ಮಂತ್ರ ಪಠಿಸಿ.!
Advertisement
Next Article