ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಆಶಾಕಿರಣ ಯೋಜನೆಗೆ ಇಂದು ಸಿಎಂ ಚಾಲನೆ

09:52 AM Feb 18, 2024 IST | Bcsuddi
Advertisement

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ 'ಆಶಾಕಿರಣ ಯೋಜನೆ'ಯ ಕಾರ್ಯಕ್ರಮಕ್ಕೆ ಇಂದು ಸಿಎಂ ಹಾವೇರಿಯಲ್ಲಿ ಚಾಲನೆ ನೀಡಲಿದ್ದಾರೆ.

Advertisement

ಎಲ್ಲ ವಯಸ್ಸಿನವರಿಗೆ ನೇತ್ರತಪಾಸಣೆ ಮಾಡುವ ಈ ಯೋಜನೆಯಡಿ, ಮೊದಲ ಹಂತದಲ್ಲಿ ಚಿಕ್ಕಬಳ್ಳಾಪುರ, ಕಲ್ಬುರ್ಗಿ, ಹಾವೇರಿ, ಚಾಮರಾಜನಗರಗಳಲ್ಲಿ
56.59 ಲಕ್ಷ ಜನರನ್ನು ತಪಾಸಣೆ ಮಾಡಿದ್ದು, ದೃಷ್ಟಿದೋಷವುಳ್ಳ 2.45 ಲಕ್ಷ ಜನರಿಗೆ ಉಚಿತ ಕನ್ನಡಕ ವಿತರಣೆ ನಡೆಯಲಿದೆ.

 

39,336 ಜನರಿಗೆ ಕಣ್ಣಿನ ಪೊರೆ ಸಮಸ್ಯೆ ಇದ್ದು, ಅವರಿಗೆ ಉಚಿತ ಶಸ್ತ್ರಚಿಕಿತ್ಸೆ ಮಾಡಿಸಲಾಗುತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

Advertisement
Next Article