For the best experience, open
https://m.bcsuddi.com
on your mobile browser.
Advertisement

ಇಂತಹ ವಸ್ತುಗಳನ್ನು ಮನೆಯಲ್ಲಿದ್ದರೆ ತಂತ್ರ ಮಂತ್ರ ದಂತಹ ನಕಾರಾತ್ಮಕ ಶಕ್ತಿಗಳು ಹೆಚ್ಚಾಗುತ್ತದೆ  ಮಾನಸಿಕವಾಗಿ ದೈಹಿಕ ಸಮಸ್ಯೆಗಳು ಹೆಚ್ಚಾಗುತ್ತದೆ ಎಚ್ಚರ?

07:30 AM Feb 13, 2024 IST | Bcsuddi
ಇಂತಹ ವಸ್ತುಗಳನ್ನು ಮನೆಯಲ್ಲಿದ್ದರೆ ತಂತ್ರ ಮಂತ್ರ ದಂತಹ ನಕಾರಾತ್ಮಕ ಶಕ್ತಿಗಳು ಹೆಚ್ಚಾಗುತ್ತದೆ  ಮಾನಸಿಕವಾಗಿ ದೈಹಿಕ ಸಮಸ್ಯೆಗಳು ಹೆಚ್ಚಾಗುತ್ತದೆ ಎಚ್ಚರ
Advertisement

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಈ ಕೆಳಕಂಡ ವಸ್ತುಗಳು ಒಂದು ವೇಳೆ ನಿಮ್ಮ ಮನೆಯಲ್ಲಿದ್ದರೆ ಕಷ್ಟಗಳು ಬರುವುದು ಖಚಿತ ಮತ್ತು ಸುಖ,ಶಾಂತಿ, ನೆಮ್ಮದಿ ಎಂಬುದು ಇಲ್ಲದಂತಾಗುತ್ತದೆ. ಆದ್ದರಿಂದ ಈ ವಸ್ತುಗಳನ್ನು ತಕ್ಷಣವೇ ಮನೆಯಿಂದ ಹೊರಹಾಕಿ ಇಲ್ಲದಿದ್ದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ. ಹಾಗಾದರೆ ಆ ವಸ್ತುಗಳು ಯಾವುವು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

Advertisement

ಮನೆಯಲ್ಲಿ ದೇವರ ಮುಂದೆ ಇಟ್ಟಿರುವ ಶಂಖವನ್ನು ಪೂಜೆಗೆ ಮಾತ್ರ ಸೀಮಿತಗೊಳಿಸಿ ಅದರಿಂದ ಬರುವ ಶಂಖನಾದವನ್ನು ದೇವರಿಗೆ ಕೇಳಿಸದೆ ಇದ್ದರೆ ಆಗ ಶಂಖವು ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ಹೆಚ್ಚಾಗುವಂತೆ ಮಾಡುತ್ತದೆ. ಇದರಿಂದ ಜೀವನದಲ್ಲಿ ತುಂಬಾ ನಷ್ಟವಾಗುತ್ತದೆ ಹಾಗೂ ಮಾನಸಿಕ ಕಿರಿಕಿರಿಗಳು ಪ್ರಾರಂಭವಾಗುತ್ತದೆ.

ಯಾವುದೇ ಕಾರಣಕ್ಕೂ ಮನೆಯಲ್ಲಿ ಒಂಟಿ ದೀಪವನ್ನು ಹಚ್ಚಬಾರದು. ಅದೇ ರೀತಿ ಕಲ್ಲುಪ್ಪಿನ ಮೇಲೂ ಕೂಡ ದೀಪವನ್ನು ಹಚ್ಚಬಾರದು. ಇದರಿಂದ ಮನೆಯಲ್ಲಿ ಹಣಕಾಸಿನ ಸಮಸ್ಯೆ ಉದ್ಭವವಾಗುತ್ತದೆ, ಆದ್ದರಿಂದ ಒಂಟಿ ದೀಪವನ್ನು ಮನೆಯಲ್ಲಿ ಹಚ್ಚಬಾರದು.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ವಿಷಕಂಠನ ಸ್ವರೂಪದಲ್ಲಿರುವ ಶಿವನ ಭಾವಚಿತ್ರವನ್ನು ಮನೆಯಲ್ಲಿ ಇಟ್ಟಾಗ ಕಷ್ಟಗಳು ವಿಪರೀತವಾಗುತ್ತದೆ ಹಾಗೂ ಇದರಿಂದ ನಕರಾತ್ಮಕ ಶಕ್ತಿಗಳು ಹೆಚ್ಚಾಗುತ್ತದೆ. ಆದ್ದರಿಂದ ವಿಷಕಂಠನ ಭಾವಚಿತ್ರವನ್ನು ಮನೆಯಲ್ಲಿ ಇಟ್ಟು ಪೂಜೆಯನ್ನು ಮಾಡಬಾರದು. ಹಾಗೆಯೆ ಆಂಜನೇಯ ಸ್ವಾಮಿಯು ಬೆಟ್ಟವನ್ನು ಹಿಡಿದುಕೊಂಡಿರುವ ಅಥವಾ ಹತ್ತು ಕೊಂಡು ಹೋಗುತ್ತಿರುವ ಭಾವಚಿತ್ರವನ್ನು ಕೂಡ ಇಡಬಾರದು. ಈ ರೀತಿಯ ಭಾವಚಿತ್ರವನ್ನು ಇಟ್ಟರೆ ಅಭಿವೃದ್ಧಿ ಎಂಬುದು ಕುಂಠಿತವಾಗುತ್ತದೆ ಮತ್ತು ನಷ್ಟವನ್ನು ಹೊಂದುವುದಿಲ್ಲ ಅದರ ಜೊತೆಗೆ ಲಾಭವನ್ನು ಸಹ ಗಳಿಸುವುದಿಲ್ಲ

ಒಡೆದು ಹೋಗಿರುವಂತಹ ಗಾಜಿನ ಪಾತ್ರೆಗಳು, ಭಿನ್ನವಾಗಿರುವಂತಹ ವಿಗ್ರಹಗಳನ್ನು ಮತ್ತು ಒಡೆದು ಹೋಗಿರುವಂತಹ ಕನ್ನಡಿಗಳನ್ನು ಮನೆಯಿಂದ ಹೊರ ಹಾಕಬೇಕು. ಈ ವಸ್ತುಗಳನ್ನು ಯಾವಾಗ ಮನೆಯಿಂದ ಹೊರ ಹಾಕುತ್ತೇವೋ ಆಗ ನಿಮ್ಮ ಜೀವನದಲ್ಲಿ ಶುಭಫಲಗಳು ಆಗಮಿಸಲು ಪ್ರಾರಂಭವಾಗುತ್ತದೆ. ಒಂದು ವೇಳೆ ಮನೆಯಿಂದ ಹೊರಗೆ ಈ ವಸ್ತುಗಳನ್ನು ಹಾಕದಿದ್ದರೆ ನಷ್ಟವನ್ನು ಅನುಭವಿಸಬೇಕಾಗುತ್ತದೆ ಹಾಗೂ ಆರ್ಥಿಕ ಪರಿಸ್ಥಿತಿಯು ಕುಂಟಿತವಾಗುತ್ತದೆ ಮತ್ತು ಜೀವನದಲ್ಲಿ ಯಾವುದೇ ರೀತಿಯ ಏಳಿಗೆಯನ್ನು ಕಾಣಲು ಸಾಧ್ಯವಾಗುವುದಿಲ್ಲ.

ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್

ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

Tags :
Author Image

Advertisement