ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಇಂದು ಈ ಗ್ರಾಮಗಳಲ್ಲಿ  ಕರೆಂಟ್ ಇರಲ್ಲ.!

08:19 AM Oct 15, 2024 IST | BC Suddi
Advertisement

 

Advertisement

   ದಾವಣಗೆರೆ: -  ಮಾಯಕೊಂಡ ಮತ್ತು  ಆನಗೋಡು ಮಾರ್ಗಗಳ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ಕಾಮಗಾರಿ ಇರುವುದರಿಂದ ಅಕ್ಟೋಬರ್ 15 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಅತ್ತಿಗೆರೆ ಫೀಡರ್ ವ್ಯಾಪ್ತಿಯ ಅತ್ತಿಗೆರೆ, ಕುರ್ಕಿ, ಬಾಡ, ಕಣ್ಣೂರು, ಹೀರೆತೂಗಲೇರಿ, ಗೋಪಾನಾಳು, ಕಂಬೈಲ್. ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಆನಗೋಡು ಫೀಡರ್ ವ್ಯಾಪ್ತಿಯ ಹಮಮನಹಳ್ಳಿ, ಕೊಗ್ಗನೂರು, ಹನುಮನಹಳ್ಳಿ, ಆನೆಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ  ಮಾಯಕೊಂಡ ಫೀಡರ್ ವ್ಯಾಪ್ತಿಯ ಎಲ್ಲಾ 11 ಕೆವಿ ವಿದ್ಯುತ್ ಮಾರ್ಗಗಳಿಂದ, ದಿಂಡದಹಳ್ಳಿ, ನರಗನಹಳ್ಳಿ, ಮಾಯಕೊಂಡ, ಬೊಮ್ಮೆನಹಳ್ಳಿ, ಬಾವಿಹಾಳು, ಬುಳ್ಳಾಪುರ, ಕೊಡಗನೂರು, ನಲ್ಕುಂದ, ಬಸಾಪುರ, ಆಣಬೇರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

Tags :
ಇಂದು ಈ ಗ್ರಾಮಗಳಲ್ಲಿ  ಕರೆಂಟ್ ಇರಲ್ಲ.!
Advertisement
Next Article