ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಇಂದು ಚಿತ್ರದುರ್ಗ ಸಾಣೆಹಳ್ಳಿಗೆ ಮುಖ್ಯ ಮಂತ್ರಿ ಭೇಟಿ.!

07:43 AM Nov 08, 2023 IST | Bcsuddi
Advertisement

 

Advertisement

ಚಿತ್ರದುರ್ಗ : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಸಾಣೆಹಳ್ಳಿಯ ತರಳಬಾಳು ಮಠಕ್ಕೆ ಭೇಟಿ ನೀಡಲಿದ್ದಾರೆ.

ತರಳಬಾಳು ಮಠದಲ್ಲಿ ಆಯೋಜಿಸಿರುವ ನಾಟಕೋತ್ಸವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಲಿದ್ದು ಪಂಡಿತರಾಧ್ಯ ಶಿವಾಚಾರ್ಯಶ್ರೀ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

Tags :
ಇಂದು ಚಿತ್ರದುರ್ಗ ಸಾಣೆಹಳ್ಳಿಗೆ ಮುಖ್ಯ ಮಂತ್ರಿ ಭೇಟಿ.!
Advertisement
Next Article