For the best experience, open
https://m.bcsuddi.com
on your mobile browser.
Advertisement

ಇನ್ಮುಂದೆ ಜಿಲ್ಲಾ ಆಸ್ಪತ್ರೆಯಲ್ಲಿ ಹೃದಯಘಾತ ಮತ್ತು ಪಾಶ್ರ್ವವಾಯು ರೋಗಕ್ಕೆ ಔಷಧಿ ಲಭ್ಯ.!

07:11 AM May 23, 2024 IST | Bcsuddi
ಇನ್ಮುಂದೆ ಜಿಲ್ಲಾ ಆಸ್ಪತ್ರೆಯಲ್ಲಿ ಹೃದಯಘಾತ ಮತ್ತು ಪಾಶ್ರ್ವವಾಯು ರೋಗಕ್ಕೆ ಔಷಧಿ ಲಭ್ಯ
Advertisement

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಪುನೀತ್ ರಾಜ್‍ಕುಮಾರ್ ಹೃದಯ ಜ್ಯೋತಿ ಯೋಜನೆಯಡಿಯಲ್ಲಿ ಹೃದಯಘಾತ ಮತ್ತು ಪಾಶ್ರ್ವವಾಯು ರೋಗಕ್ಕೆ ಸಂಬಂಧಿಸಿದಂತೆ ಔಷಧಿಗಳು ಲಭ್ಯವಿದ್ದು, ಸಾರ್ವಜನಿಕರು ಮತ್ತು ರೋಗಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲಾಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ತಿಳಿಸಿದ್ದಾರೆ.

ಪಾಶ್ರ್ವವಾಯು ಆದ ನಂತರ 04 ಗಂಟೆಯೊಳಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುವುದು. ಹೃದಯಘಾತವಾಗಿ 06 ಗಂಟೆಯೊಳಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಬೇಕು ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ತಿಳಿಸಿದ್ದಾರೆ.

Advertisement

Tags :
Author Image

Advertisement