ಇನ್ಸ್ಟಾಗ್ರಾಮ್ ಖಾತೆಯನ್ನೇ ಡಿಲೀಟ್ ಮಾಡಿದ ವಿಜಯಲಕ್ಷ್ಮಿ
05:12 PM Jun 13, 2024 IST
|
Bcsuddi
Advertisement
ನಟ ದರ್ಶನ್ ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಪವಿತ್ರಾ ಗೌಡ ಎ1 ಎನಿಸಿಕೊಂಡರೆ, ದರ್ಶನ್ ಎ2 ಆಗಿದ್ದಾರೆ.
Advertisement
ಈ ಘಟನೆಯಿಂದ ದರ್ಶನ್ ಪತ್ನಿ ವಿಜಯಲಕ್ಷ್ಮಿ ತೀವ್ರ ದುಃಖಕ್ಕೆ ಒಳಗಾಗಿದ್ದಾರೆ. ಈ ಕಾರಣಕ್ಕೆ ಅವರು ಇನ್ಸ್ಟಾಗ್ರಾಮ್ ಖಾತೆಯನ್ನು ಡಿಲೀಟ್/ಡಿ ಲ್ಯಕ್ಟೀವೇಟ್ ಮಾಡಿದ್ದಾರೆ.
ಈ ರೀತಿ ಘಟನೆಗಳು ನಡೆದಾಗ ಸಹಜವಾಗಿಯೇ ಅಭಿಮಾನಿಗಳು ವಿಜಯಲಕ್ಷ್ಮಿ ಅವರಿಗೆ ಮೆಸೇಜ್ ಮಾಡುತ್ತಾರೆ.
ಸಾಕಷ್ಟು ವದಂತಿಗಳು ಕೂಡ ಸೋಶಿಯಲ್ ಮೀಡಿಯಾದಲ್ಲಿ ಕಣ್ಣೆದುರು ಕಾಣುತ್ತದೆ. ಈ ಕಾರಣಕ್ಕೆ ವಿಜಯಲಕ್ಷ್ಮಿ ಈ ರೀತಿಯ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
Next Article