For the best experience, open
https://m.bcsuddi.com
on your mobile browser.
Advertisement

ಈ ಕಾರಣಕ್ಕೆ ಇಂದು ಮದ್ಯ ಮಾರಾಟ ನಿಷೇಧ

07:41 AM Apr 28, 2024 IST | Bcsuddi
ಈ ಕಾರಣಕ್ಕೆ ಇಂದು ಮದ್ಯ ಮಾರಾಟ ನಿಷೇಧ
Advertisement

 ದಾವಣಗೆರೆ:  ಪ್ರಧಾನಮಂತ್ರಿಯವರು ಏಪ್ರಿಲ್ 28 ರಂದು ದಾವಣಗೆರೆಗೆ ಆಗಮಿಸಿ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಿರುವ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಭಾಗವಹಿಸುತ್ತಿದ್ದಾರೆ.

ಭದ್ರತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಏಪ್ರಿಲ್ 28 ರ ಬೆಳಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ದಾವಣಗೆರೆ ಹಾಗೂ ಹರಿಹರ ತಾಲ್ಲೂಕಿನಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಮದ್ಯದಂಗಡಿ ಮುಚ್ಚಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಆದೇಶಿಸಿದ್ದಾರೆ.

Advertisement

Tags :
Author Image

Advertisement