ಎಣ್ಣೆ ಪ್ರಿಯರಿಗೆ ಗುಡ್ ನ್ಯೂಸ್..!
11:30 AM Jul 25, 2024 IST
|
Bcsuddi
Advertisement
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮದ್ಯದಂಗಡಿ ಮಾಲೀಕರು ಕರೆದಿದ್ದ ಮುಷ್ಕರ ವಾಪಸ್ ಪಡೆದಿದ್ದಾರೆ. ಸರ್ಕಾರ ಬೇಡಿಕೆ ಈಡೇರಿಸುವ ಭರವಸೆ ಹಿನ್ನಲೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯಬೇಕಿದ್ದ ಪ್ರತಿಭಟನೆ ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಲಾಗಿದೆ.
Advertisement
ಜುಲೈ 26 ರಂದು ನಡೆಯಬೇಕಿದ್ದ ಪ್ರತಿಭಟನೆಯನ್ನು ಮದ್ಯದಂಗಡಿ ಮಾಲೀಕರು ಮುಂದೂಡಿಕೆ ಮಾಡಿದ್ದಾರೆ. ರಾಜ್ಯದಲ್ಲಿ ಎಂದಿನಂತೆ ಶುಕ್ರವಾರ ಮದ್ಯ ಸರಬರಾಜು ನಡೆಯಲಿದ್ದು ರಾಜ್ಯದಲ್ಲಿ ಮದ್ಯದಂಗಡಿ ಮಾಲೀಕರ ಮುಷ್ಕರ ಶುಕ್ರವಾರ ಇರುವುದಿಲ್ಲ.
Next Article