For the best experience, open
https://m.bcsuddi.com
on your mobile browser.
Advertisement

ಎರಡು ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತ 4 ಸಾವು.!

08:02 AM Jan 06, 2024 IST | Bcsuddi
ಎರಡು ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತ 4 ಸಾವು
Advertisement

ಹುಬ್ಬಳ್ಳಿ: ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಕ್ರಾಸ್ ಬಳಿಯ ಬೆಂಗಳೂರು-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು (ಜ.06) ಬೆಳ್ಳಂ ಬೆಳಿಗ್ಗೆ ಎರಡು ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದೆ.

ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕುಂದಗೋಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

Advertisement

Tags :
Author Image

Advertisement