For the best experience, open
https://m.bcsuddi.com
on your mobile browser.
Advertisement

-ಕನ್ನಡಿಕಾಯಕದ ಅಮ್ಮಿದೇವಯ್ಯ ಅವರ ವಚನ …!

07:43 AM Jan 17, 2024 IST | Bcsuddi
 ಕನ್ನಡಿಕಾಯಕದ ಅಮ್ಮಿದೇವಯ್ಯ ಅವರ ವಚನ …
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಹಿಡಿಯಿಲ್ಲದ ಶಸ್ತ್ರ, ಕೀಲಿಲ್ಲದ ಕತ್ತರಿ,

ಉಭಯ ಒಡಗೂಡದ ಚಿಮ್ಮುಟ, ರೂಹಿಲ್ಲದ ಚಣ

ಹಲ್ಲಿಲ್ಲದ ಹಣಿಗೆ, ಮಲವಿಲ್ಲದ ಬೆಳಗಿನ ಮುಕುರವ ಹಿಡಿದು

ಶರಣರೆಲ್ಲರ ಅಡಿವಿಡಿದಾಡ ಬಂದೆ.

ಚೆನ್ನಬಸವಣ್ಣಂಗೆ ಭೃತ್ಯನಾಗಿ, ಶರಣತತಿಗೆ ಲೆಂಕನಾಗಿ

ಸತ್ಯ ಗುರುಚರದ ಕರ್ತೃಸ್ವರೂಪಕ್ಕೆ ಡಿಂಗರಿಗ

ಉಭಯ ಡಿಂಗರಿಗರ ಪ್ರತಿ ಡಿಂಗರಿಗರ ಕಂದನೆಂದು

ಪ್ರತಿಪಾಲಿಸಿಕೋಚೆನ್ನಬಸವಣ್ಣಪ್ರಿಯ ಕಮಳೇಶ್ವರಲಿಂಗಾ.

-ಕನ್ನಡಿಕಾಯಕದ ಅಮ್ಮಿದೇವಯ್ಯ

Tags :
Author Image

Advertisement