ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿ  ಲೋಕಾಯುಕ್ತ ಬಲೆಗೆ.!

07:45 PM Mar 12, 2024 IST | Bcsuddi
Advertisement

 

Advertisement

ತುಮಕೂರು: ಜಿ.ಎಸ್.ಟಿ ಹಣ ಕಡಿತಗೊಳಿಸಲು ತುಮಕೂರಿನ ಕಚೇರಿಯಲ್ಲಿ ಲಂಚ ಸ್ವೀಕರಿಸುವ ವೇಳೆ ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, 40 ಸಾವಿರ ಹಣ ತೆಗೆದುಕೊಳ್ಳುವಾಗ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ.

ಮಂಜುನಾಥ್ ವಿ.ಕೆ ಬಲೆಗೆ ಬಿದ್ದ ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿ. ಇವರು ಮಂಜುನಾಥ್ ರೆಡ್ಡಿ ಎಂಬುವವರ ಬಳಿ 50 ಸಾವಿರ ಲಂಚಕ್ಕೆ ಹಣಕ್ಕೆ ಬೇಡಿಕೆಯಿಟ್ಟಿದ್ದ‌ರು. ಈ ಕುರಿತು ಜಿ.ಮಂಜುನಾಥ್ ರೆಡ್ಡಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇವರ ದೂರಿನ ಮೇಲೆ ಲೋಕಾಯುಕ್ತ ಡಿವೈಎಸ್ ಪಿ ಉಮಾಶಂಕರ್ ನೇತೃತ್ವದಲ್ಲಿ ದಾಳಿ ನಡೆಸಿ, ಭ್ರಷ್ಟ ಅಧಿಕಾರಿಯನ್ನು ಅರೆಸ್ಟ್​ ಮಾಡಿದ್ದಾರೆ.

Tags :
ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿ  ಲೋಕಾಯುಕ್ತ ಬಲೆಗೆ.!
Advertisement
Next Article