For the best experience, open
https://m.bcsuddi.com
on your mobile browser.
Advertisement

----- --ಕರುಳ ಕೇತಯ್ಯ ಅವರ ವಚನ …!

07:28 AM Jan 11, 2024 IST | Bcsuddi
        ಕರುಳ ಕೇತಯ್ಯ ಅವರ ವಚನ …
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಅರ್ಪಿತವಲ್ಲದುದ ಕಲಸಿದ ಕೈ, ಉಂಡ ಬಾಯಿ,

ತುಂಬಿದ ಘಟ, ಅರಿದು ಕೊಂಡ ಆತ್ಮ

ಇವ ಹಿಡಿದಡೆ ಭಂಗ.

ಸಡಗರಿಸಿ ತುಂಬಿದ ಗರಳ ಘಟವನೊಡೆದು ಕಿತ್ತು

ಆಸೆಯ ನುರಿಚಿ ಹಾಕಿ

ಮತ್ತಾ ಅಂಗವನೊಡಗೂಡಿಹೆನೆಂಬ ಚಿತ್ತದ ಹಂಗು ಬೇಡ

ಮತ್ತಾ ತಪ್ಪ ಕಂಡು ಎನ್ನಂಗವನೊಡಗೂಡುವಮನಕ್ಕೆ ಮನೋಹರ ಶಂಕೇಶ್ವರ ಲಿಂಗವೆ ಬೇಡಾ.

-ಕರುಳ ಕೇತಯ್ಯ

Tags :
Author Image

Advertisement