ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಕಾಂಗ್ರೆಸ್ ಸರ್ಕಾರದ ವರ್ಷದ ಶೂನ್ಯ ಸಾಧನೆ, ಕನ್ನಡಿಗರಿಗೆ ವೇದನೆ - ಬಿಜೆಪಿ ಟ್ವೀಟ್

12:08 PM May 20, 2024 IST | Bcsuddi
Advertisement

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಆಡಳಿಕಗಕೆ ಬಂದು ಇಂದಿಗೆ ಒಂದು ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆ‌ ಸರ್ಕಾರ ವರ್ಷಾಚರಣೆಯನ್ನು ಸದ್ಯಕ್ಕೆ ಮುಂದೂಡಿದ್ದರೂ ಕೂಡ ಸುಮ್ಮನಿರದ ಪ್ರತಿಪಕ್ಷ ಬಿಜೆಪಿ, ಕಾಂಗ್ರೆಸ್ ಪಕ್ಷದ ಒಂದ ವರ್ಷದ ಸಾಧನೆ ಬರೀ ಶೂನ್ಯ ಎಂದು ಟೀಕಿಸಿದೆ. ಈ ಸಂಬಂಧ ಸುದ್ದಿಗಳ ಕಟ್ಟಿಂಗ್ಸ್‌ ಜೊತೆಗೆ ಸಿಎಂ ಸಿದ್ದರಾಮಯ್ಯ ಭಾವಚಿತ್ರವಿರುವ ಅವರ ಫೋಟೋವನ್ನು ಬಿಜೆಪಿ ತನ್ನ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಹಂಚಿಕೊಂಡಿದೆ. ಜೊತೆಗೆ, 'ಕಾಂಗ್ರೆಸ್ ಸರ್ಕಾರದ ಒಂದು ವರ್ಷದ ಶೂನ್ಯ ಸಾಧನೆ, ಕನ್ನಡಿಗರಿಗೆ ವೇದನೆ…' ಎಂದು ಟೈಟಲ್ ನೀಡಿದೆ.

Advertisement

Advertisement
Next Article