ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

---ಕಾಡಸಿದ್ಧೇಶ್ವರ ಅವರ ವಚನ

07:03 AM Nov 11, 2023 IST | Bcsuddi
Advertisement

 

Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಒಕ್ಕಲಿಗನ ಸಂಗದಲ್ಲಿದ್ದವರಿಗೆ ಬಡತನವಿಲ್ಲ.

ಕೂಲಿಮನುಜರ ಸಂಗದಲ್ಲಿದ್ದವರಿಗೆ ದ್ರವ್ಯ ತಾನಿಲ್ಲ.

ಒಕ್ಕಲಿಗನ ಸಂಗದಲ್ಲಿದ್ದವರಿಗೆ ಸಾವಿಲ್ಲ.

ಕೂಲಿಮನುಜರ ಸಂಗದಲ್ಲಿದ್ದವರಿಗೆ ಸಾವುಂಟು

ನೋಡೆಂದನಯ್ಯಾ

ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗನಿರ್ಮಾಯಪ್ರಭುವೆ.

 

-ಕಾಡಸಿದ್ಧೇಶ್ವರ

Tags :
---ಕಾಡಸಿದ್ಧೇಶ್ವರ ಅವರ ವಚನ
Advertisement
Next Article