For the best experience, open
https://m.bcsuddi.com
on your mobile browser.
Advertisement

ಕಾಡುಕೋಣ ತಿವಿದ ಪರಿಣಾಮ ಓರ್ವಮಹಿಳೆ ಸಾವು.!

07:09 AM Apr 09, 2024 IST | Bcsuddi
ಕಾಡುಕೋಣ ತಿವಿದ ಪರಿಣಾಮ ಓರ್ವಮಹಿಳೆ ಸಾವು
Advertisement

ಬೆಳಗಾವಿ: ಖಾನಾಪುರ ತಾಲ್ಲೂಕಿನ ಅಮಟೆ ಗ್ರಾಮದ ಹೊರವಲಯದಲ್ಲಿ ಸೋಮವಾರ ಕಾಡುಕೋಣ ತಿವಿದ ಪರಿಣಾಮ ಗ್ರಾಮದ ಸರಸ್ವತಿ ಅರ್ಜುನ ಗಾವಡೆ 80 ಮೃತಪಟ್ಟಿದ್ದಾರೆ.

ಮನೆಯಿಂದ ಹೊಲಕ್ಕೆ ಗೋಡಂಬಿ ಕಾಯಿಗಳನ್ನು ಕೀಳಲು ಹೊರಟ ಸಂದರ್ಭದಲ್ಲಿ ಸರಸ್ವತಿ ಅವರ ಹೊಟ್ಟೆಗೆ ಕಾಡುಕೋಣ ಕೋಡಿನಿಂದ ತಿವಿದಿದೆ.

Advertisement

ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣವೇ ಬೆಳಗಾವಿಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಪ್ರಯೋಜನವಾಗಲಿಲ್ಲ ಎಂದು ಖಾನಾಪುರ ಠಾಣೆ ಪೊಲೀಸರು ತಿಳಿಸಿದ್ದಾರೆ.

(ಸಾಂದರ್ಭಿಕ ಚಿತ್ರ)

Tags :
Author Image

Advertisement