ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಕಾರು ಮತ್ತು ಬಸ್ ನಡುವೆ ಅಪಘಾತ: ಹಲವರ ಸ್ಥಿತಿ ಗಂಭೀರ

05:13 PM Dec 11, 2023 IST | Bcsuddi
Advertisement

ಶೃಂಗೇರಿ - ಮಂಗಳೂರು ಖಾಸಗಿ ಬಸ್ ಹಾಗೂ ಕಾರು ನಡುವೆ ಕಾರ್ಕಳದ ಮಾಳ ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಐದಕ್ಕೂ ಹೆಚ್ಚು ಮಂದಿಯ ಸ್ಥಿತಿ ಗಂಭೀರವಾಗಿದೆ.ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ
ಮಾಹಿತಿ ನಿರೀಕ್ಷಿಸಲಾಗಿದೆ.

Advertisement

Advertisement
Next Article