ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಕಾಲಿಗೆ ಬಿದ್ದು ಕೇಳಿದರು ಸಹ ಈ ಒಂದು ವಸ್ತುವನ್ನು ಮಾತ್ರ ಯಾರಿಗೂ ಕೊಡಬೇಡಿ, ಕೊಟ್ಟರೆ ಸಾಲಗಳನ್ನು ಮಾಡುವ ಪರಿಸ್ಥಿತಿ ನಿರ್ಮಾಣವಾಗುತ್ತದೆ

07:47 AM Mar 25, 2024 IST | Bcsuddi
Advertisement

 

Advertisement

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಮನುಷ್ಯನು ಹುಟ್ಟಿದ ನಂತರ ಶ್ರೀಮಂತನಾಗಲು ಮಹಾಲಕ್ಷ್ಮಿ ಅನುಗ್ರಹ ಖಂಡಿತವಾಗಿ ಬೇಕು. ತಾಯಿ ಲಕ್ಷ್ಮೀದೇವಿಗೆ ಶುಭ್ರತೆ ಎಂದರೆ ಬಹಳ ಇಷ್ಟ , ಆದ್ದರಿಂದ ಸದಾಕಾಲದಲ್ಲೂ ಮನೆಯನ್ನು ಯಾವಾಗಲೂ ಸ್ವಚ್ಛವಾಗಿಟ್ಟುಕೊಳ್ಳಬೇಕು. ಲಕ್ಷ್ಮಿ ದೇವಿಗೆ ಸಂಬಂಧಪಟ್ಟ ವಸ್ತುಗಳನ್ನು ಯಾವಾಗಲೂ ಸ್ವಚ್ಛವಾಗಿಟ್ಟುಕೊಳ್ಳಬೇಕು ಉದಾಹರಣೆಗೆ ಕಸಗುಡಿಸುವ ಪೊರಕೆ, ರುಬ್ಬುವ ಕಲ್ಲು, ಮನೆಯ ಮುಖ್ಯದ್ವಾರದ ಹೊಸ್ತಿಲು.

 

ಮನೆಯೆಂದ ಮೇಲೆ ತುಳಸಿ ಸಸ್ಯವು ಇರಲೇಬೇಕು, ಹಾಗೂ ಆ ಸಸ್ಯವನ್ನು ಪ್ರತಿನಿತ್ಯ ಪೋಷಣೆ ಮಾಡುತ್ತಾ ಪೂಜೆಯನ್ನು ಮಾಡುತ್ತಾ ಬರಬೇಕು, ಇದರಿಂದ ಮನೆಗೆ ರಕ್ಷಣೆಯೂ ದೊರೆಯುತ್ತದೆ.

ಮಲಗುವ ಕೋಣೆಯ ಹಾಸಿಗೆಯ ಮೇಲೆ ಯಾವುದೇ ಕಾರಣಕ್ಕೂ ಬಂಗಾರದ ವಸ್ತುಗಳನ್ನು ಇಡಬಾರದು, ಏಕೆಂದರೆ ಇದರಿಂದ ದರಿದ್ರತನ ಹೆಚ್ಚಾಗುತ್ತದೆ, ದಿನಕಳೆದಂತೆ ಶ್ರೀಮಂತನಾದ ವ್ಯಕ್ತಿಯು ಬಡವನಾಗುತ್ತಾನೆ. ಅದರಲ್ಲೂ ವಿಶೇಷವಾಗಿ ಮನೆಯಲ್ಲಿರುವ ಈ ಒಂದು ವಸ್ತುವನ್ನು ಮನೆಯವರನ್ನು ಬಿಟ್ಟು ಬೇರೆಯವರಿಗೆ ಯಾವುದೇ ಕಾರಣಕ್ಕೂ ನೀಡಬಾರದು.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಮನೆಯಲ್ಲಿರುವ ಹೆಣ್ಣು ಮಕ್ಕಳಾಗಳಿ ಅಥವಾ ಹೆಂಗಸರಾಗಲಿ ನೀವು ಬಳಸುವ ಕೊಬ್ಬರಿ ಎಣ್ಣೆಯನ್ನು ಬೇರೊಬ್ಬರಿಗೆ ಅಂದರೆ ಹೊರಗಿನ ವ್ಯಕ್ತಿಗಳಿಗೆ ಯಾವುದೇ ಕಾರಣಕ್ಕೂ ನೀಡಬಾರದು. ಇಷ್ಟೇ ಅಲ್ಲದೆ ಅಲಂಕಾರಕ್ಕೆ ಉಪಯೋಗಿಸುವ ವಸ್ತುಗಳನ್ನು ಹಾಗೂ ತಲೆಗೆ ಹಚ್ಚುವ ಕೊಬ್ಬರಿ ಎಣ್ಣೆಯನ್ನು ಯಾವುದೇ ಕಾರಣಕ್ಕೂ ಬೇರೊಬ್ಬರಿಗೆ ನೀಡಬಾರದು.

ಒಂದು ವೇಳೆ ಈ ತಪ್ಪನ್ನು ಮಾಡಿದರೆ ಮನೆಯಲ್ಲಿ ಲಕ್ಷ್ಮೀದೇವಿ ವಾಸವನ್ನು ಮಾಡುವುದಿಲ್ಲ, ಇಷ್ಟೇ ಅಲ್ಲದೆ ನೀವು ಯಾರಿಗೆ ಕೊಬ್ಬರಿ ಎಣ್ಣೆಯನ್ನು ಕೊಟ್ಟಿರುತ್ತೇವೋ ಅವರ ಮನೆಗೆ ಲಕ್ಷ್ಮೀದೇವಿಯು ಹೋಗುತ್ತಾಳೆ. ಇದರಿಂದ ಮನೆಯಲ್ಲಿ ಹಣಕಾಸಿನ ಸಮಸ್ಯೆ ಎದುರಾಗುತ್ತದೆ ಇದರಿಂದ ಆರ್ಥಿಕ ಪರಿಸ್ಥಿತಿ ಹದಗೆಡಲು ಶುರುವಾಗುತ್ತದೆ.

 

ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

Advertisement
Next Article