ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಕಿಸಾನ್‌ ಸಮ್ಮಾನ್‌ ನಿಧಿ 2,000 ರೂ. ಹೆಚ್ಚಳ: ಇನ್ನು ಸಿಗೋದು 8,000 ರೂ

12:44 PM Jun 09, 2024 IST | Bcsuddi
Advertisement

ರಾಜಸ್ಥಾನದ ರೈತರಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಕೇಂದ್ರ ಸರ್ಕಾರದ ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ ಅಡಿಯಲ್ಲಿ ವಾರ್ಷಿಕವಾಗಿ ರೈತರಿಗೆ ನೀಡುವ 6 ಸಾವಿರ ರೂ.ವನ್ನು ರಾಜ್ಯ ಸರ್ಕಾರವು
8  ಸಾವಿರ ರೂ.ಗೆ ಏರಿಕೆ ಮಾಡಿದೆ.

Advertisement

ಈ ಮೂಲಕ ರಾಜ್ಯದ ರೈತರು ವರ್ಷಕ್ಕೆ 8 ಸಾವಿರ ರೂ. ಪಡೆಯಲಿದ್ದಾರೆ. ಈ ಕುರಿತು ತಮ್ಮ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಭಜನ್‌ಲಾಲ್‌ ಶರ್ಮಾ ಘೋಷಣೆ ಮಾಡಿದ್ದಾರೆ.

Advertisement
Next Article