ಕೇಂದ್ರ ಬಜೆಟ್ 2024 : ಧಾರ್ಮಿಕ ಪ್ರವಾಸೋದ್ಯಮಕ್ಕೆ ಸರ್ಕಾರದ ಒತ್ತು
12:16 PM Jul 23, 2024 IST
|
Bcsuddi
Advertisement
ನವದೆಹಲಿ : ಪ್ರವಾಸೋದ್ಯಮ ಅಭಿವೃದ್ಧಿಗೆ ಕೇಂದ್ರ ಸರ್ಕಾರ ವಿಶೇಷ ಗಮನ ಹರಿಸಿದೆ. ಮಹಾಬೋಧಿ ದೇವಾಲಯಕ್ಕೆ ಕಾರಿಡಾರ್ ನಿರ್ಮಾಣವನ್ನು ಘೋಷಿಸಲಾಗಿದೆ. ಗಯಾದ ವಿಷ್ಣುಪಾದ ದೇವಸ್ಥಾನಕ್ಕೆ ಕಾರಿಡಾರ್ ನಿರ್ಮಿಸಲಾಗುವುದು. ಇದು ಕಾಶಿ ವಿಶ್ವನಾಥ ಕಾರಿಡಾರ್ ಅಭಿವೃದ್ಧಿಯ ಮಾದರಿಯಲ್ಲಿರಲಿದೆ.
Advertisement
Next Article