For the best experience, open
https://m.bcsuddi.com
on your mobile browser.
Advertisement

ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ

09:01 AM Jul 18, 2024 IST | Bcsuddi
ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ
Advertisement

ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಮನೆಯಲ್ಲಿ ಇರುವಂತಹ ಪುಡಿ ಉಪ್ಪು ಹಾಗೂ ಕಲ್ಲು ಉಪ್ಪು ಯಿಂದ ತಂತ್ರವನ್ನು ಪಾಲಿಸಿ ಇದರಿಂದ ಅದ್ಬುತವಾದ ಫಲಿತಾಂಶವನ್ನು ಪಡೆದುಕೊಳ್ಳಬಹುದು ಎಂದು ತಿಳಿಯೋಣ. ಅದಕ್ಕೂ ಮುನ್ನ ನೀವು ಕೂಡ ಲಕ್ಷ್ಮಿ ದೇವಿಯ ಭಕ್ತರಾಗಿದ್ದರೆ ಈಗಲೇ ಈ ಪೇಜ್ ಲೈಕ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ. ನೀವು ಅದೃಷ್ಟವಂತರು ಮತ್ತು ಧವಂತರು ಆಗಬೇಕು ಎಂದರೆ ಈ ಒಂದು ತಂತ್ರ ಮಾಡಿದರೆ ನಿಮಗೆ ಲಾಭ ತಂದುಕೊಡುತ್ತವೆ. ಉಪ್ಪಿನಿಂದ ಹೇಗೆ ಪರಿಹಾರ ಕಂಡುಕೊಳ್ಳಬಹುದು ಎಂದು ನೋಡೋಣ ಮನೆಯಲ್ಲಿ ಆದಾಯ ಬಗ್ಗೆ ಲೆಕ್ಕ ಹಾಕುತ್ತಾ ಇರುತ್ತಾರೆ ಆದರೆ ಆ ಕೆಲಸ ನಿಂತು ಹೋಗುತ್ತದೆ. ಹಣ ಹಾಗೆ ಖರ್ಚು ಆಗುತ್ತ ಹೋಗುತ್ತದೆ.

ಆ ಸಂಸ್ಥೆಗಳಿಂದ ಮುಕ್ತಿ ಹೊಂದಬೇಕು ಎಂದರೆ ಬೆಳಗ್ಗೆ ಎದ್ದು ಸ್ನಾನ ಮುಗಿಸಿ ಕಲ್ಲು ಉಪ್ಪನ್ನು ನಿಮ್ಮ ಬಲಗೈಲಿ ಇಟ್ಟುಕೊಂಡು ನಿಮ್ಮ ಇಷ್ಟ ದೇವರ ಮುಂದೆ ನಿಂತು ಐದು ನಿಮಿಷದ ವರೆಗೂ ನಿಮ್ಮ ಮನಸ್ಸಿನಲ್ಲಿ ಆಗ ಬೇಕಿರುವ ಕೆಲಸದ ಬಗ್ಗೆ ಸಂಕಲ್ಪ ಮಾಡಿಕೊಳ್ಳಿ. ಹಾಗೆ ನಕಾರಾತ್ಮಕ ಶಕ್ತಿ ಕೂಡ ದೂರ ಆಗುತ್ತದೇ ತುಂಬಾ ದಿನಗಳಿಂದ ಆಗುವಂತಹ ಕೆಲಸ ನಿಂತು ಹೋಗಿದ್ದರೆ ಹಣ ಸೇರುತ್ತಿಲ್ಲ ಎಂದು ಅಂದುಕೊಂಡಿದರೊ ಅವರು ಏನು ಮಾಡಬೇಕು ಎಂದರೆ ಉಪ್ಪನ್ನು ಕೈಯಲ್ಲಿ ಹಿಡಿದುಕೊಂಡು ನಿಮ್ಮ ಇಷ್ಟ ದೇವರ ಮುಂದೆ ನಿಂತು ಐದು ನಿಮಿಷದ ವರೆಗೂ ಮನಸ್ಸಿನಲ್ಲಿ ಅಂದುಕೊಂಡು
ಆ ಐದು ನಿಮಿಷ ಆದ ತಕ್ಷಣ ಆ ಉಪ್ಪನ್ನು ತೆಗೆದುಕೊಂಡು ನಿಮ್ಮ ಮನೆಯಲ್ಲಿ ಸಿಂಕ್ ಅಥವಾ ಶೌಚಾಲಯದಲ್ಲಿ ಬಿಸಾಕಬೇಕು. ಕಲ್ಲು ಉಪ್ಪು ಅಥವಾ ಪುಡಿ ಉಪ್ಪು ನಿಂದ ಆದರು ಮಾಡಬಹುದು ಹೀಗೆ ಮಾಡುವುದರಿಂದ ನಿಮ್ಮ ನಕಾರಾತ್ಮಕ ಶಕ್ತಿ ದೂರ ಆಗುತ್ತದೆ ಹಾಗೂ ಅದೃಷ್ಟ ಕೂಡಿ ಬರುತ್ತದೆ.

Advertisement

ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಸಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ. ಹಾಗೆ ನಿಮ್ಮ ಮನೆ ಅನ್ನ ತಮ್ಮ ಆಗಲಿ ಅಕ್ಕ ತಂಗಿಯರಾಗಲಿ, ಗಂಡ ಹೆಂಡತಿ ಆಗಲಿ ಯಾವಾಗಲೂ ಚಿಕ್ಕ ಚಿಕ್ಕ ವಿಷಯ ಕಲಹ ಆಗುತ್ತ ಇರುತ್ತದೆ ಅಂದುಕೊಂಡಿರುವವರು
ನೀವು ಏನು ಮಾಡಬೇಕು ಎಂದರೆ ಪುಡಿ ಉಪ್ಪನ್ನು ತೆಗೆದುಕೊಂಡು ನೀವು ಯಾವಾಗಲೂ ಗಾಜಿನ ಬಟ್ಟಲಿನಲ್ಲಿ ಉಪಯೋಗಿಸಿ ಬೇಕು ಪ್ಲಾಸ್ಟಿಕ್ ಅನ್ನು ಉಪಯೋಗಿಸಿದರೆ ನಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ. ನಿಮ್ಮ ಮನಸ್ಸಿನಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚು ಇದ್ದರೆ ಒಂದು ಪೇಪರ್ ನಲ್ಲಿ ಉಪ್ಪು ಹಾಕಿ ಅದನ್ನು ಬಾತ್ ರೂಂ ನಲ್ಲಿ ಇಡಬೇಕು. ಒಂದು ವಾರ ಇದನ್ನು ಅಲ್ಲಿಯೇ ಇಡಬೇಕು ಅದನ್ನು ತೆಗೆದು ಶೌಚಾಲಯದಲ್ಲಿ ಬಿಸಾಕಿ

ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೆ ಫೋನ್ ನಲ್ಲಿಯೇ ನೇರವಾಗಿ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂದ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನ್ನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲರಿಗೂ ಸಹ ಯಾರಿಗೂ ತಿಳಿಯದ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಫೋನ್ ನಲ್ಲಿಯೇ ಪರಿಹಾರ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

Tags :
Author Image

Advertisement