ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಕೊರೊನಾಕ್ಕೆ ರಾಜ್ಯದಲ್ಲಿ ಮೊದಲ ಬಲಿ..!

02:04 PM Dec 20, 2023 IST | Bcsuddi
Advertisement

ರಾಜ್ಯದಲ್ಲಿ ಕೊರೊನಾ ವೈರಸ್‌ಗೆ ಮೊದಲ ಬಲಿಯಾಗಿದ್ದು,ಜನರು ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವುದುಉತ್ತಮ. ಬೆಂಗಳೂರಿನ ಚಾಮರಾಜಪೇಟೆಯ ಖಾಸಗಿ ಆಸ್ಪತ್ರೆಯಲ್ಲಿ 64 ವರ್ಷದ ವ್ಯಕ್ತಿ ಕೊರೊನಾ ವೈರಸ್ ಬಾಧಿಸಿಸಾವನ್ನಪ್ಪಿದ್ದಾರೆ. ಆದರೆ, ಅವರು ಜೆಎನ್-1 ಉಪತಳಿಯಸೋಂಕಿನಿಂದ ಬಲಿಯಾಗಿದ್ದಾರೆಯೇ ಎನ್ನುವುದು ಹೆಚ್ಚಿನ ಸ್ಯಾಂಪಲ್ ಪರೀಕ್ಷೆಯಿಂದ ಗೊತ್ತಾಗಬೇಕಿದೆ. ಆ ವ್ಯಕ್ತಿಗೆ ನ್ಯೂಮೋನಿಯಾ ಸೇರಿದಂತೆ ಹಲವು ಕಾಯಿಲೆ ಇತ್ತು. ಈ ಹಿನ್ನಲೆಯಲ್ಲಿ ಜನರು ಎಚ್ಚರಿಕೆ ವಹಿಸಬೇಕೆಂದು ಆರೋಗ್ಯಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

Advertisement

Advertisement
Next Article