ಕೊಲೆ ಆರೋಪಿ ನಟ ದರ್ಶನ್ ವಿಚಾರಣೆ ನಡೆಸಿದ ಕಮಿಷನರ್ ದಯಾನಂದ್
01:56 PM Jun 12, 2024 IST
|
Bcsuddi
Advertisement
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ನಟಿ ಪವಿತ್ರಾಗೌಡ ಸೇರಿ 17 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಗೆ ಸಂಬಂಧಿಸಿದಂತೆ ಪೊಲೀಸರು ಸೂಕ್ತ ತನಿಖೆ ಕೈಗೊಂಡಿದ್ದಾರೆ. ಇನ್ನು, ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ನಟ ದರ್ಶನ್ರನ್ನ ಪೊಲೀಸ್ ಕಮೀಷನರ್ ಬಿ. ದಯಾನಂದ್ ವಿಚಾರಣೆ ನಡೆಸಿದರು. ಪ್ರಕರಣ ಸಂಬಂಧ ಪೊಲೀಸ್ ಕಮೀಷನರ್ ಬಿ. ದಯಾನಂದ್ ಮಾಹಿತಿ ಪಡೆದಿದ್ದಾರೆ.
Advertisement
Next Article