ಕೋವಿಶೀಲ್ಡ್ ಲಸಿಕೆ ಬಗ್ಗೆ ಭಯ ಬೇಡ: ಸಚಿವ ದಿನೇಶ್ ಗುಂಡುರಾವ್.!
05:07 PM May 04, 2024 IST | Bcsuddi
Advertisement
ಧಾರವಾಡ: ಕೋವಿಶೀಲ್ಡ್ ಲಸಿಕೆ ಪಡೆದವರಿಗೆ ಅಡ್ಡಪರಿಣಾಮಗಳು ಉಂಟಾಗುವುದರ ಬಗ್ಗೆ ಜನರು ಭಯಪಡುವ ಅಗತ್ಯವಿಲ್ಲ ಎಂದು ಸಚಿವ ದಿನೇಶ್ ಗುಂಡುರಾವ್ ಹೇಳಿದ್ದಾರೆ.
ಧಾರವಾಡದಲ್ಲಿ ಪ್ರತಿಕ್ರಿಯಿಸಿ, ಲಸಿಕೆ ಪಡೆದಿರುವುದರಿಂದ ಕೆಲವರಿಗೆ ಅಡ್ಡ ಪರಿಣಾಮಗಳು ಆಗಿರುವ ಬಗ್ಗೆ ಮಾಹಿತಿಯಿದೆ. ಲಸಿಕೆ ಎಂದಾಗ ಸಣ್ಣ ಪ್ರಮಾಣದ ಎಫೆಕ್ಟ್ ಇರುತ್ತೆ,
Advertisement
ಆದರೆ ಏನೋ ಆಗುತ್ತದೆ ಭಯಪಡಬಾರದು. ರಾಜ್ಯದಲ್ಲಿ ಬೆರಳಣಿಕೆಯಷ್ಟು ಮಂದಿಗೆ ಮಾತ್ರ ಸಮಸ್ಯೆಗಳು ಎದುರಾಗಿದ್ದು, ಅವುಗಳ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದಿದ್ದಾರೆ.