ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಗುಜರಾತ್ ಸರ್ಕಾರದ ಅಧಿಕಾರಿಗಳೊಂದಿಗೆ ಸಂಸದ ಜೋಶಿ ಚರ್ಚೆ

11:52 AM Sep 10, 2024 IST | BC Suddi
Advertisement

ದೆಹಲಿ : ಗುಜರಾತಿನ ಮಹಾತ್ಮ ಮಂದಿರವು 4 ನೇ ಜಾಗತಿಕ ಮರು ಹೂಡಿಕೆ ಮಾಡುವ ಹೂಡಿಕೆದಾರರ ಸಭೆ ಮತ್ತು ಎಕ್ಸ್‌ಪೋ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ. ನವೀಕರಿಸಬಹುದಾದ ಇಂಧನ ವಲಯಕ್ಕಾಗಿ ಭಾರತದ ಅತಿದೊಡ್ಡ ಜಾಗತಿಕ ಸಭೆ ಆಯೋಜಿನೆಗೊಳ್ಳುತ್ತಿದ್ದು, ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ (MNRE) ಮತ್ತು ಗುಜರಾತ್ ಸರ್ಕಾರದ ಅಧಿಕಾರಿಗಳೊಂದಿಗೆ ಇಂದು ಸಂಸದ ಪ್ರಹ್ಲಾದ್ ಜೋಶಿ ಚರ್ಚೆ ನಡೆಸಿದರು. ಇದೇ ಸಂದರ್ಭದಲ್ಲಿ #REINVEST2024 ಕಾರ್ಯಕ್ರಮದ ಪೂರ್ವಸಿದ್ಧತೆಗಳನ್ನು ಪರಿಶೀಲಿಸಲು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

Advertisement

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Advertisement
Next Article