For the best experience, open
https://m.bcsuddi.com
on your mobile browser.
Advertisement

----- -ಗುಪ್ತ ಮಂಚಣ್ಣ ಅವರ ವಚನ …!

07:25 AM Jan 10, 2024 IST | Bcsuddi
       ಗುಪ್ತ ಮಂಚಣ್ಣ ಅವರ ವಚನ …
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

Advertisement

ವಚನ: :

ಉಳಿಯ ಹಿಡಿಯಲ್ಲಿ ಕಲೆ ಮಾಡಿಸಿಕೊಂಡ ದೇವರಿಗೆ

ಅಳಿವು ಉಳಿವಲ್ಲದೆ,

ಉಳಿಗೆ ಹೊರಗಾದ ಅಳಿಯದವನನರಿಯಾ,ನಾರಾಯಣಪ್ರಿಯ ರಾಮನಾಥಾ.

-ಗುಪ್ತ ಮಂಚಣ್ಣ

Tags :
Author Image

Advertisement