ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

-ಗುಪ್ತ ಮಂಚಣ್ಣ ಅವರ ವಚನ

07:31 AM Apr 27, 2024 IST | Bcsuddi
Advertisement

 

Advertisement

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಮರುಳನ ಊಟದಂತೆ, ಮಯೂರನ ನಿದ್ರೆಯಂತೆ,

ಮಾರ್ತಾಂಡನ ಕಿರಣದಂತೆ, ಸ್ಫಟಿಕದ ಘಟದಂತೆ,

ಕಟಕದಲ್ಲಿ ತೋರುವ ಅಸಿಯ ರಸೆಯಂತೆ,

ಹೊದ್ದಿಯೂ ಹೊದ್ದದಂತೆ, ಇದ್ದೂ ಇಲ್ಲದಂತೆ,

ಕಂಡೂ ಕಾಣದಂತೆ ಕೇಳಿಯೂ ಕೇಳದಂತೆ,

ಇಪ್ಪ ಸುಳಿವ ಜಂಗಮಮೂರ್ತಿಯ ಕಂಡು

ನಮೋ ನಮೋ ಎಂಬೆನಾರಾಯಣಪ್ರಿಯ ರಾಮನಾಥಾ.

 

-ಗುಪ್ತ ಮಂಚಣ್ಣ

Tags :
----ಗುಪ್ತ ಮಂಚಣ್ಣ  ಅವರ ವಚನ .!
Advertisement
Next Article