ಗೃಹಲಕ್ಷ್ಮಿಯರಿಗೆ ಸಿಹಿ ಸುದ್ದಿ..!
01:58 PM Aug 06, 2024 IST
|
BC Suddi
Advertisement
ಕರ್ನಾಟಕ ಸರ್ಕಾರ ಗೃಹಲಕ್ಷ್ಮಿಯರಿಗೆ ಸಿಹಿ ಸುದ್ದಿ ನೀಡಿದೆ. ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗೆ ಇಂದಿನಿಂದ ಹಣ ಜಮಾವಣೆ ಆಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
Advertisement
ಮಂಡ್ಯದಲ್ಲಿ ಮಾತನಾಡಿದ ಅವರು, ತಾಂತ್ರಿಕ ಕಾರಣದಿಂದ ಜೂನ್ ಮತ್ತು ಜುಲೈ ಎರಡು ತಿಂಗಳ ಹಣ ಜಮೆ ಆಗಿರಲಿಲ್ಲ. ಇವತ್ತಿನಿಂದ ಜೂನ್, ಜುಲೈ ತಿಂಗಳ ಹಣ ಖಾತೆಗೆ ಜಮೆ ಆಗಲಿದೆ ಎಂದು ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದರು. ಈಗಾಗಲೇ 10 ತಿಂಗಳ ಹಣ ನೀಡಲಾಗಿದೆ. ಇದೀಗ ಎರಡು ತಿಂಗಳ ಹಣ ಅಂದರೆ ಒಟ್ಟು 4 ಸಾವಿರ ರೂ. ಅನ್ನು ಫಲಾನುಭವಿಗಳ ಕೈ ಸೇರಲಿದೆ.
Next Article