For the best experience, open
https://m.bcsuddi.com
on your mobile browser.
Advertisement

ಗೃಹಲಕ್ಷ್ಮಿ ಯೋಜನೆ ಬ್ಯಾಂಕ್ ಗಳಿಗೆ ಸಚಿವ ಪ್ರಿಯಾಂಕ್ ಖಡಕ್ ಸೂಚನೆ

07:55 AM Dec 21, 2023 IST | Bcsuddi
ಗೃಹಲಕ್ಷ್ಮಿ ಯೋಜನೆ ಬ್ಯಾಂಕ್ ಗಳಿಗೆ ಸಚಿವ ಪ್ರಿಯಾಂಕ್ ಖಡಕ್ ಸೂಚನೆ
Advertisement

ಬೆಂಗಳೂರು: ರಾಜ್ಯದ ಅನೇಕ ಬ್ಯಾಂಕ್‌ಗಳು ಗೃಹಲಕ್ಷ್ಮಿ ಯೋಜನೆ ಹಣವನ್ನು ಫಲಾನುಭವಿಗಳಿಗೆ ನೀಡದೆ, ಅವರ ಸಾಲದ ವಸೂಲಾತಿಗೆ ಕಡಿತ ಮಾಡಿಕೊಳ್ಳುತ್ತಿರುವುದು ಬೆಳಕಿಗೆ ಬಂದಿದೆ.

ಆದರೆ, ಬ್ಯಾಂಕ್‌ಗಳ ಈ ಕ್ರಮಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಗರಂ ಆಗಿದ್ದಾರೆ. ಗ್ಯಾರಂಟಿ ಯೋಜನೆಯಡಿ ಇದುವರೆಗೂ ಪಾವತಿ ಮಾಡಿದ ಹಣವನ್ನು ವಾಪಸ್ ಫಲಾನುಭವಿಗಳ ಖಾತೆಗೆ ವರ್ಗಾಯಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ಕೊಟ್ಟಿದ್ದಾರೆ. ಕಲಬುರ್ಗಿ ಸೇರಿದಂತೆ ರಾಜ್ಯದ ಅನೇಕ ಕಡೆಗಳಿಂದ ಇಂತಹ ಘಟನೆಗಳು ವರದಿಯಾಗಿವೆ.

Advertisement

Tags :
Author Image

Advertisement