For the best experience, open
https://m.bcsuddi.com
on your mobile browser.
Advertisement

ಗ್ರಾಮ ಪಂಚಾಯ್ತಿ ಸದಸ್ಯರಿಗೆ ಇಲ್ಲಿದೆ ಸಿಹಿ ಸುದ್ದಿ.!

08:02 AM Oct 12, 2024 IST | BC Suddi
ಗ್ರಾಮ ಪಂಚಾಯ್ತಿ ಸದಸ್ಯರಿಗೆ ಇಲ್ಲಿದೆ ಸಿಹಿ ಸುದ್ದಿ
Advertisement

ಬೆಂಗಳೂರು: ದಸರಾ ಹಬ್ಬದ ಹೊತ್ತಲ್ಲೇ ಗ್ರಾಮ ಪಂಚಾಯ್ತಿ ಸದಸ್ಯರಿಗೆ ಗುಡ್ ನ್ಯೂಸ್ ಎನ್ನುವಂತೆ, ಗೌರವಧನ ಹೆಚ್ಚಳ ಕುರಿತು ಚರ್ಚಿಸಿ ನಿರ್ಧಾರ ಪ್ರಕಟಿಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಗ್ರಾಮ ಪಂಚಾಯಿತಿ ಸದಸ್ಯರ ಗೌರವಧನ ಹೆಚ್ಚಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.

Advertisement

ಇನ್ನೂ  ನೌಕರರ ಮೇಲಿನ ಒತ್ತಡ ಕುರಿತು ಅಧ್ಯಯನ ಮಾಡಲು ತಜ್ಞರ ಸಮಿತಿ ನೇಮಕ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಸಚಿವರಾದ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

Tags :
Author Image

Advertisement