For the best experience, open
https://m.bcsuddi.com
on your mobile browser.
Advertisement

ಚಾಲಕನ ನಿಯಂತ್ರಣ ತಪ್ಪಿ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿ ಓರ್ವ  ಸಾವು 20 ಕ್ಕೂ ಹೆಚ್ಚು ಮಂದಿಗೆ ಗಾಯ.!

05:46 PM Oct 24, 2024 IST | BC Suddi
ಚಾಲಕನ ನಿಯಂತ್ರಣ ತಪ್ಪಿ ಕೆ ಎಸ್ ಆರ್ ಟಿ ಸಿ ಬಸ್ ಪಲ್ಟಿ ಓರ್ವ  ಸಾವು 20 ಕ್ಕೂ ಹೆಚ್ಚು ಮಂದಿಗೆ ಗಾಯ
Advertisement

ವಿಜಯನಗರ: ದಾವಣಗೆರೆಯಿಂದ ಹರಪನಹಳ್ಳಿ ಕಡೆ ಹೊರಟ  ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, 20 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹರಪನಹಳ್ಳಿ ತಾಲೂಕಿನ ಸುತ್ತೂರು ಗ್ರಾಮದಲ್ಲಿನಡೆದಿದೆ..

ಘಟನೆಯಲ್ಲಿ ಬಸ್ ನಲ್ಲಿದ್ದ ಮಹಿಳೆ ಹನುಮಕ್ಕ (45) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 20 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Advertisement

Tags :
Author Image

Advertisement