ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಚಾಲಕನ ನಿಯಂತ್ರಣ ತಪ್ಪಿ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿ ಓರ್ವ  ಸಾವು 20 ಕ್ಕೂ ಹೆಚ್ಚು ಮಂದಿಗೆ ಗಾಯ.!

05:46 PM Oct 24, 2024 IST | BC Suddi
Advertisement

 

Advertisement

ವಿಜಯನಗರ: ದಾವಣಗೆರೆಯಿಂದ ಹರಪನಹಳ್ಳಿ ಕಡೆ ಹೊರಟ  ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, 20 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹರಪನಹಳ್ಳಿ ತಾಲೂಕಿನ ಸುತ್ತೂರು ಗ್ರಾಮದಲ್ಲಿನಡೆದಿದೆ..

ಘಟನೆಯಲ್ಲಿ ಬಸ್ ನಲ್ಲಿದ್ದ ಮಹಿಳೆ ಹನುಮಕ್ಕ (45) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 20 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Tags :
ಚಾಲಕನ ನಿಯಂತ್ರಣ ತಪ್ಪಿ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿ ಓರ್ವ  ಸಾವು 20 ಕ್ಕೂ ಹೆಚ್ಚು ಮಂದಿಗೆ ಗಾಯ.!
Advertisement
Next Article