ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಚಿಕ್ಕಮಗಳೂರಲ್ಲಿ ನಿಲ್ಲದ ವರುಣಾರ್ಭಟ - ಪ್ರವಾಸಿ ತಾಣಗಳಿಗೆ ಆಗಮಿಸದಂತೆ ಎಚ್ಚರಿಕೆ

11:31 AM Oct 22, 2024 IST | BC Suddi
Advertisement

ಚಿಕ್ಕಮಗಳೂರ :ಜಿಲ್ಲೆಯಲ್ಲಿ ಮಳೆ ನಿರಂತರವಾಗುತ್ತಿರುವ ಕಾರಣದಿಂದಾಗಿ ಜಿಲ್ಲಾಡಳಿತ, ಪ್ರವಾಸಿಗರಿಗೆ ಸೂಚನೆಯೊಂದನ್ನು ನೀಡಿದೆ. ಈ ಭಾಗದ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಯೋಜನೆಗಳನ್ನು ಒಂದು ವಾರಗಳ ಕಾಲ ಮುಂದೂಡುವಂತೆ ಪ್ರವಾಸಿಗರಿಗೆ ಸೂಚನೆ ನೀಡಿದೆ.

Advertisement

ಚಿಕ್ಕಮಗಳೂರಿನ ವಿವಿಧೆಡೆ ಸೋಮವಾರವೂ ಮಳೆ ಮುಂದುವರಿದಿದೆ. ಮುಳ್ಳಯ್ಯನಗಿರಿ, ಬಾಬಾಬುಡನ್‌ಗಿರಿಯಲ್ಲಿ ತುಂತುರು ಮಳೆಯಾಗಿದೆ. ಇದರಿಂದ ರಸ್ತೆ ಮೇಲೆ ನೀರು ಹರಿದಿದೆ.

ಆಲ್ದೂರು, ಕೊಪ್ಪ, ಎನ್‌ಆರ್‌ ಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಮಳೆಯಾಗಿದೆ . ನಿಲ್ಲದ ಮಳೆಯ ಪರಿಣಾಮವಾಗಿ ಪ್ರವಾಸಿಗರಿಗೆ ಡಿಸಿ ಸೂಚನೆ ನೀಡಿದ್ದಾರೆ.

 

Advertisement
Next Article