ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಚುನಾವಣಾ ಕರ್ತವ್ಯದಲ್ಲಿದ್ದ ಹೃದಯಾಘಾತದಿಂದ ಅಧಿಕಾರಿ ಸಾವು

06:02 PM May 06, 2024 IST | Bcsuddi
Advertisement

ಬೀದರ್‌: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಕೋಡಂಬಲ್ ಗ್ರಾಮದಲ್ಲಿ ನಡೆದಿದೆ.

Advertisement

ಆನಂದ್(31) ಮೃತ ಸಹಾಯಕ ಕೃಷಿ ಅಧಿಕಾರಿ. ಕೋಡಂಬಲ್ ಚೆಕ್​ಪೋಸ್ಟ್​ನಲ್ಲಿ ಕರ್ತವ್ಯ ನಿರ್ವಹಿಸುವಾಗ ಹೃದಯಾಘಾತ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಕೊನೆಯಸಿರೆಳೆದಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ನಾಳೆ ಎರಡನೇ ಹಂತದ ಮತದಾನ ನಡೆಯಲಿದೆ. 174 ಕ್ಷೇತ್ರಗಳಲ್ಲಿ ವೋಟಿಂಗ್ ನಡೆಯಲಿದೆ.

Advertisement
Next Article